ಸಿದ್ದರಾಮಯ್ಯ ಮೇಲೆ ಎಂಥಾ ಆರೋಪ ಹೊರಿಸಿದ್ರು ಬಿ ಎಸ್ ಯಡಿಯೂರಪ್ಪ | Oneindia Kannada

  • 6 years ago
B S Yeddyurappa alleges that, Siddaramaiah is the main reason for Bhadravathi factories disaster. B S Yeddyurappa spoke in BJP Parivarthana Yatra which was held in Bhadravathi. Watch video.


ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸಿದ್ದಾರೆ. ಭದ್ರಾವತಿಯ ಕಾರ್ಖಾನೆಗಳ ದುಃಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ ಎಂದು ದೂರಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಪರಿವರ್ತನಾ ಸಭೆ ನಡೆಯಿತು. ಈ ಸಮಯದಲ್ಲಿ ಮಾತನಾಡಿದ ಯಡಿಯೂರಪ್ಪ ಎಂ ಪಿ ಎಂ ಹಾಗು ವಿ ಐ ಎಸ್ ಎಲ್ ಕಾರ್ಖಾನೆಗಳ ಕುರಿತು ಸಿ ಎಂ ಸಿದ್ದರಾಮಯ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೋರುತ್ತಿರುವ ನಿರ್ಲಕ್ಷ್ಯದಿಂದ ಭದ್ರಾವತಿಯ ಒಂದೊಂದೇ ಕಾರ್ಖಾನೆ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ ಮಾಡಿರುವ ಆರೋಪದ ಬಗ್ಗೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕು.ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಲು ಈ ವಿಡಿಯೋ ನೋಡಿ.

Recommended