ಡಾ ರಾಜ್ ಕುಮಾರ್ ಕನಸು ನನಸು ಮಾಡಿದ ಕಲಾವಿದರು | Filmibeat Kannada

  • 6 years ago
ರಾಜ್ ಕುಮಾರ್ ಅವರ ಕನಸು ಇಂದು ನೆರವೇರಿದೆ . ಕರ್ನಾಟಕ ಚಲನಚಿತ್ರ ಕಲಾವಿದರ ಸಂಘಕ್ಕೆ ಪ್ರತ್ಯೇಕ ಕಟ್ಟಡ ಬೇಕು ಎನ್ನುವ ಬಹುದಿನದ ಕನಸು ಇಂದು ನನಸಾಗಿದೆ. ಬಹಳ ವರ್ಷಗಳಿಂದ ಪಟ್ಟಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಸಿ ಎಂ ಸಿದ್ದರಾಮಯ್ಯ ಅವರು ನೂತನ ಕಟ್ಟಡವನ್ನ ಉದ್ಘಾಟನೆ ಮಾಡಿದ್ದಾರೆ.

Recommended