ಕರ್ನಾಟಕದಲ್ಲಿ ಪ್ರಚಾರದ ಸೆಕೆಂಡ್ ಇನ್ನಿಂಗ್ಸ್‌ಗೆ ರಾಹುಲ್ ಆಗಮ | Oneindia kannada

  • 6 years ago
ಎರಡನೇ ಹಂತದ ರಾಜ್ಯ ಪ್ರವಾಸಕ್ಕೆ ರಾಹುಲ್ ಗಾಂಧಿ ಅವರು ಇಂದು ಬೆಳಗಾವಿಗೆ ಆಗಮಿಸಿದರು. ತಾಂತ್ರಿಕ ದೋಷದಿಂದಾಗಿ ಅವರ ಆಗಮನ ನಿಗದಿತ ಸಮಯಕ್ಕಿಂತಲೂ ಒಂದು ಗಂಟೆ ತಡವಾಯಿತು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಚಿವ ಡಿ.ಕೆ.ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.
AICC president Rahul Gandhi arrives at Belgavi's Sambra airport at 12;15. Rahul gandhi here to campaign for election. He attending two big rallys one in Athani and one in Tikota today.

Recommended