ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದು ವಿರೋಧ | Oneindia Kannada
  • 6 years ago
Karnataka Chief Minister Siddaramaiah opposed for alliance with JD(S) in Rajya Sabha polls. Congress will file 3rd candidate, Rajya Sabha election will be held to elect 4 members form Karnataka assembly on March 23, 2018.
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿಯನ್ನು ನಿಲ್ಲಿಸುವ ಬಗ್ಗೆ ಚರ್ಚೆ ನಡೆದಿದೆ. ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ವಿಧಾನಸಭೆಯಿಂದ 4 ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಮಾರ್ಚ್ 23ರಂದು ಚುನಾವವಣೆ ನಡೆಯಲಿದೆ. ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎನ್ನುವ ಸುದ್ದಿ ಹಬ್ಬಿತ್ತು.
Recommended