ಕರ್ನಾಟಕ ಲೋಕಾಯುಕ್ತ ಚೂರಿ ಇರಿತ ಪ್ರಕರಣ : ತೇಜ್ ರಾಜ್ ಶರ್ಮಾ ಬರೆದಿದ್ದ ಒಂದು ಪತ್ರ | Oneindia Kannada
- 6 years ago
Tej Raj Sharma, accused of stabbing Lokayukta Vishwanath Shetty, in July 2017, wrote to the deputy director, public instruction, Tumakuru, saying he had written a letter to God, requesting the almighty to punish corrupt government officials.
"ಸರಕಾರದ ಭ್ರಷ್ಟ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಆ ದೇವರಿಗೆ ಪತ್ರ ಬರೆದಿದ್ದೇನೆ" ಎಂದು ಕಳೆದ ವರ್ಷದ ಜುಲೈನಲ್ಲಿ ತುಮಕೂರಿನ ಅಧಿಕಾರಿಯೊಬ್ಬರಿಗೆ ತೇಜ್ ರಾಜ್ ಶರ್ಮಾ ಪತ್ರ ಬರೆದಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಅಂದಹಾಗೆ ಈತ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಾತ.
"ಸರಕಾರದ ಭ್ರಷ್ಟ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ಆ ದೇವರಿಗೆ ಪತ್ರ ಬರೆದಿದ್ದೇನೆ" ಎಂದು ಕಳೆದ ವರ್ಷದ ಜುಲೈನಲ್ಲಿ ತುಮಕೂರಿನ ಅಧಿಕಾರಿಯೊಬ್ಬರಿಗೆ ತೇಜ್ ರಾಜ್ ಶರ್ಮಾ ಪತ್ರ ಬರೆದಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಅಂದಹಾಗೆ ಈತ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಾತ.