ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿದರೆ ಧರ್ಮಯುದ್ಧ | Oneindia Kananda

  • 6 years ago
ಬೆಂಗಳೂರು, ಮಾರ್ಚ್ 19: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ಮಹತ್ವದ ಸಭೆ ನಡೆಯುತ್ತಿದೆ. ಇಂದಿನ ತೀರ್ಮಾನವು ಬಹಳ ಮುಖ್ಯವಾಗಿದ್ದು, ಇಲ್ಲಿ ತೆಗೆದುಕೊಳ್ಳುವ ನಿರ್ಧಾರ ಲಿಂಗಾಯತ ಸಮಾಜದ ಮುಂದಿನ ದಾರಿಯನ್ನು ಸ್ಪಷ್ಟಪಡಿಸಲಿದೆ.

Recommended