ಹಸಿವು ಮುಕ್ತ ರಾಜ್ಯವಾಗಿದೆ ನಮ್ಮ ಕರ್ನಾಟಕ, ಎಂದ ಸಿದ್ದರಾಮಯ್ಯ | Oneindia Kannada

  • 6 years ago
Since 2013, Karnataka Government has been committed to build a Hunger and Malnutrition Free Society. Towards this, the state has made significant strides via the implementation of targeted schemes such as Anna Bhagya, Ksheera Bhagya, Indira Canteen, Mathrupoorna, Saviruchi and so forth-CM Siddaramaiah.
ಕಳೆದ 5 ವರ್ಷಗಳಿಂದ ರಾಜ್ಯ ಸರ್ಕಾರವು ಹಸಿವು ಮತ್ತು ಅಪೌಷ್ಟಿಕತೆ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧವಾಗಿದೆ. ಕರ್ನಾಟಕದ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಮಗು ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ, ಸವಿರುಚಿ ಮುಂತಾದ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. 'ಹಸಿವು ಮುಕ್ತ ಸಮಾಜ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಕಲ್ಯಾಣ ಕಾರ್ಯಕ್ರಮಗಳ ಮೂಲಕ ಆಹಾರ ಭದ್ರತೆಯನ್ನು ಸಾಧಿಸಿದ್ದೇವೆ. ನಮ್ಮ ಯೋಜನೆಗಳು ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೊಂಡಿದ್ದಾರೆ.

Recommended