'ಸರಿಗಮಪ' ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ | Filmibeat Kannada

  • 6 years ago
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ 'ಸರಿಗಮಪ ಲಿಟ್ಸ್ ಚಾಂಪ್ಸ್' ಮತ್ತೊಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ. ನಾದಬ್ರಹ್ಮ ಹಂಸಲೇಖ, ಎಸ್.ಪಿ ಬಾಲಸುಬ್ರಮಣ್ಯಂ, ಎಸ್.ಜಾನಕಿ ಅಂತಹ ದಿಗ್ಗಜ ಕಲಾವಿದರ ಸಮ್ಮುಖದಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದ 'ಸರಿಗಮಪ' ಈಗ ಮತ್ತೊಬ್ಬ ದಿಗ್ಗಜ ವ್ಯಕ್ತಿಯನ್ನ ಅತಿಥಿಯಾಗಿ ಆಹ್ವಾನಿಸಿದೆ.

Zee kannada popular music reality show SAREGAMAPA LIL CHAMPS SEASON 14 Witness an extraordinary devotional episode shoot with the honourable Dharmasthala dharmadhikari Dr. Veerendra Heggade.

Recommended