ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಗುಂಡೂರಾವ್ ಕೀಳು ಮಾತು | ಬಿಜೆಪಿ ನಾಯಕರು ಗರಂ | Oneindia Kannada
  • 6 years ago
KPCC working president Dinesh Gundurao statement on UP CM Yogi Adityanath turning into caste and religion. Yogi representing Natha philosophy, Dinesh statement against him is insulting the entire Vokkaliga community.


ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಉತ್ತರಪ್ರದೇಶದ ಮುಖ್ಯಮಂತ್ರಿ ಮತ್ತು ಗೋರಖಪುರ ಮಠದ ಪೀಠಾಧಿಪತಿ ಯೋಗಿ ಆದಿತ್ಯನಾಥ್ ವಿರುದ್ದ ನೀಡಿದ ಕೀಳು ಮಟ್ಟದ ಹೇಳಿಕೆ, ಜಾತಿ ಬಣ್ಣ ಪಡೆಯಲಾರಂಭಿಸಿದೆ. ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೀರಿ ಎಂದು ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆ, ನಾಥ ಮತ್ತು ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ಮತ್ತು ಸಮುದಾಯದವರು ತಿರುಗಿ ಬೀಳಲಾರಂಭಿಸಿದ್ದಾರೆ.
Recommended