ಬಿ ಎಸ್ ಯಡಿಯೂರಪ್ಪ ಡಮ್ಮಿ ಕ್ಯಾಂಡಿಡೇಟ್ ಎಂದು ಲೇವಡಿ ಮಾಡಿದ ಸಿದ್ದರಾಮಯ್ಯ | Oneindia Kannada

  • 6 years ago
Karnataka Chief Minister Siddaramaiah again begins twitter war against Karnataka BJP leaders. In his tweet on April 25, 2018 he said that, BJP waiting for North Indian imports like PM Modi, UP CM Adityanath is admitting they have no leaders in the state.


ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಟ್ವಿಟರ್ ವಾರ್ ಆರಂಭಿಸಿದ್ದಾರೆ. ಜನಾರ್ಧನ ರೆಡ್ಡಿ, ಬಿಜೆಪಿ ರಾಷ್ಟ್ರೀಯ ನಾಯಕರನ್ನು ಅವರು ಈ ಬಾರಿ ಟಾರ್ಗೆಟ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ @siddaramaiah ಖಾತೆಯಿಂದ ಬುಧವಾರ ಹಲವು ಟ್ವೀಟ್‌ಗಳನ್ನು ಮಾಡಿದ್ದು, ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆಗಳನ್ನು ಎಸೆದಿದ್ದಾರೆ. ಜನಾರ್ಧನ ರೆಡ್ಡಿ ಅವರು ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಬಗ್ಗೆ ಕುಟುಕಿದ್ದಾರೆ.

Recommended