Karnataka Elections 2018 : ಸಿದ್ದರಾಮಯ್ಯನವರಿಗೆ ಕಿವಿ ಮಾತನ್ನ ಹೇಳಿದ ಜನಾರ್ಧನ ಪೂಜಾರಿ | Oneindia Kannada
- 6 years ago
It is true that I gave suggestions to Chief Minister Siddaramaiah. If he did not change the arrogant attitude he would lose. I still say, Siddaramaiah will survive if he left his arrogance,” said B Janardhana Poojary in Mangaluru.
ಪತ್ರಿಕಾಗೋಷ್ಠಿಗಳಿಂದ ದೂರ ಉಳಿದಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ಬಿ ಜನಾರ್ದನ ಪೂಜಾರಿ ಮತ್ತೆ ಮೈಕ್ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಗಳಿಂದ ದೂರ ಉಳಿದಿದ್ದ ಪೂಜಾರಿ ಇಂದು ಕಾಂಗ್ರೆಸ್ ಕಚೇರಿಯಲ್ಲೇ ಮಾಧ್ಯಮಗೋಷ್ಠಿ ನಡೆಸಿದರು.
ಪತ್ರಿಕಾಗೋಷ್ಠಿಗಳಿಂದ ದೂರ ಉಳಿದಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ಬಿ ಜನಾರ್ದನ ಪೂಜಾರಿ ಮತ್ತೆ ಮೈಕ್ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಗಳಿಂದ ದೂರ ಉಳಿದಿದ್ದ ಪೂಜಾರಿ ಇಂದು ಕಾಂಗ್ರೆಸ್ ಕಚೇರಿಯಲ್ಲೇ ಮಾಧ್ಯಮಗೋಷ್ಠಿ ನಡೆಸಿದರು.