ಸಿದ್ದರಾಮಯ್ಯ ಮಾತಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ | Oneindia Kannada

  • 6 years ago
CM Kumaraswamy said he will definitely present budget on July 5. He said some one saying that how CM will arrange sources for loan waive off.

ಇಷ್ಟು ದಿನ ತೆರೆ ಮರೆಯಲ್ಲಿದ್ದ ಸಿದ್ದರಾಮಯ್ಯ-ಕುಮಾರಸ್ವಾಮಿ ನಡುವಿನ ಮುನಿಸು ಈಗ ಹೊರಗೆ ಕಾಣಿಸಿಕೊಂಡಿದೆ. ಪರಸ್ಪರರು ತಮ್ಮ ಭಿನ್ನಾಭಿಪ್ರಾಯಗಳನ್ನು ನೇರವಾಗಿ ಹೊರಹಾಕಿದ್ದಾರೆ. ನಿನ್ನೆಯಷ್ಟೆ ಸಾಲಮನ್ನಾದ ಔಚಿತ್ಯದ ಬಗ್ಗೆ ಹಾಗೂ ಸಾಲಮನ್ನಾದಿಂದ ರಾಜ್ಯಕ್ಕೆ ಆಗುವ ಹೊರೆಯ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರಿಗೆ ಇಂದು ಕುಮಾರಸ್ವಾಮಿ ಅವರು ಮಾತಿನ ಛಾಟಿ ಬೀಸಿದ್ದಾರೆ.

Recommended