ತಪ್ಪು ಮಾಡಿದ್ರೆ ಜೈಲಿಗೆ ಹೋಗೋಣ, ಇಲ್ಲದಿದ್ರೆ ಏಕೆ ಹೆದರಿಕೆ? ಎಂದ ಡಿಕೆಶಿ
  • 6 years ago
"ಒಂದು ವೇಳೆ ನಾವು ತಪ್ಪು ಮಾಡಿದ್ದರೆ ಪರಪ್ಪನ ಅಗ್ರಹಾರ ಜೈಲಿಗೆ ಬೇಕಾದರೆ ಹೋಗೋಣ. ಅದರೆ ನಾವು ತಪ್ಪೇ ಮಾಡಿಲ್ಲ. ನಮ್ಮನ್ನು ರಾಜಕೀಯವಾಗಿ ಹಣಿಯಲು ಕೇಂದ್ರ ಸರಕಾರ ಹುನ್ನಾರ ನಡೆಸಿದೆ ಅಷ್ಟೇ" ಎಂದು ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಸಹೋದರರು ಗುಡುಗಿದರು.

If we committed mistake we are ready to go jail, it is political vendetta by BJP, said minister DK Shivakumar and MP Suresh in Kanakapura, Ramanagara district.
Recommended