Bharat Bandh : ಮೈತ್ರಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ
  • 6 years ago
As per Supreme Court calling Bandh is illegal, Senior Congress leader and former union minister Janardhana Poojary lambasts coalition government for calling bandh.


ಭಾರತ್ ಬಂದ್ ಕರೆದು ದೇಶಕ್ಕೆ ನಷ್ಟ ಮಾಡುವುದೇ ಮೊದಲು ಅಪರಾಧ, ಅದರಲ್ಲೂ ಆಡಳಿತ ಪಕ್ಷದವರೇ ಬಂದ್ ಗೆ ಕರೆನೀಡುವುದೆಂದರೆ ಏನರ್ಥ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಲೋಕಸಭಾ ಸದಸ್ಯ ಜನಾರ್ಧನ ಪೂಜಾರಿ, ಕಾಂಗ್ರೆಸ್ ಪಕ್ಷವನ್ನು ಬೆಂಡೆತ್ತಿದ್ದಾರೆ.
Recommended