Prasannanda Swamiji Of Valmiki Mutt Speaks About Madakari Nayaka Movie, Sudeep & Darshan

  • 6 years ago
ವೀರ ಮದಕರಿ ಸಿನಿಮಾ ಸೆಟ್ಟೇರುವುದಕ್ಕೆ ಮೊದಲೇ ಈಗ ಜಾತಿ ವಿಚಾರದಲ್ಲಿ ಸಂಘರ್ಷ ಆರಂಭವಾಗಿದೆ. ಇಷ್ಟು ದಿನ ಅಭಿಮಾನಿಗಳ ನಡುವೆ ಸಣ್ಣದಾಗಿ ಹೊತ್ತಿಕೊಂಡಿದ್ದ ಬೆಂಕಿಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿ ಮಾತು ತುಪ್ಪ ಸುರಿದಂತಾಗಿದೆ.

ಮದಕರಿ ನಾಯಕನ ಪಾತ್ರವನ್ನು ಸುದೀಪ್ ಮಾಡಬೇಕು ಅಂತ ವಾಲ್ಮೀಕಿ ಸಮುದಾಯ ಧ್ವನಿ ಎತ್ತಿತ್ತೋ ದರ್ಶನ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಸಿನಿಮಾಗೆ ಜಾತಿ ಸ್ಪರ್ಶ ಮಾಡುವುದು ಅದೆಷ್ಟು ಸರಿ? ಕಲೆಗೆ ಅದ್ಯಾವ ಜಾತಿ ಇದೆ ಎಂದು ಪ್ರಶ್ನಿಸುತ್ತಿದ್ದಾರೆ. ಈ ಕುರಿತು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಘರ್ಷಕ್ಕೆ ಇಳಿದಿದ್ದಾರೆ.

ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಾಲ್ಮೀಕಿ ಮಠದ ಪ್ರಸನ್ನಾಂದ ಸ್ವಾಮೀಜಿ, ಬೇರೆಯವರು ಸಿನಿಮಾ ಮಾಡುವುದರ ಬದಲು ನಮ್ಮ ಸಮುದಾಯದವರಾದ ಸುದೀಪ್ ಅವರೇ ಈ ಸಿನಿಮಾ ಮಾಡಬೇಕು. ಈ ಸಿನಿಮಾ ಸುದೀಪ್ ಅವರೇ ಮಾಡಬೇಕೆಂದು 7-8 ವರ್ಷದಿಂದ ನಾವು ಅವರನ್ನು ಒತ್ತಾಯಿಸುತ್ತಿದ್ದೇನೆ. ಹೀಗಿರುವಾಗ ರಾಕ್‍ಲೈನ್ ವೆಂಕಟೇಶ್ ಸಿನಿಮಾ ಮಾಡುತ್ತಿರುವುದಕ್ಕೆ ನನ್ನ ಅಸಮಾಧಾನವಿದೆ ಎಂದು ಹೇಳಿದ್ದಾರೆ.
Keep Watching Us On Youtube At:
Watch More From This Playlist Here:



Read detailed news at

Subscribe on YouTube:
Follow us on Google+ @
Like us @
Follow us on twitter @

--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...

Recommended