ಶಿವಮೊಗ್ಗ ಉಪಚುನಾವಣೆ - ಸಿದ್ದರಾಮಯ್ಯ, ಯಡಿಯೂರಪ್ಪ ಪ್ರಚಾರ ಇಂದು | Oneindia Kannada
  • 5 years ago
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಪುತ್ರ ಬಿವೈ ರಾಘವೇಂದ್ರ ಅವರನ್ನು ಕಣಕ್ಕಿಳಿಸಿದ್ದು, ಚುನಾವಣಾ, ಪ್ರಚಾರಕ್ಕೆ ತೆರಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಮತ ಯಾಚನೆ ಮಾಡಲಿದ್ದಾರೆ

War of words expected between two former chief ministers Siddaramaiah and Yeddyurappa in Shivamogga on Thursday during campaign for their party candidates.
Recommended