ಟಿಪ್ಪು ಸುಲ್ತಾನ್ ಶಾಪದಿಂದ ಬಿಜೆಪಿಗೆ ಅಧಿಕಾರ ತಪ್ಪಿದ್ದು, ಎಂದ ಎಚ್ ಡಿ ರೇವಣ್ಣ | Oneindia Kannada
- 5 years ago
Since, BJP is opposing Tippu Sultan and Tippu Jayanthi they are not in power: Karnataka PWD HD Revanna statement. He said, I am going to participate in Tipu Jayanati programme in Hassan.
ಬಿಜೆಪಿಗೆ ಪ್ರತಿಭಟನೆ ನಡೆಸಲು ಒಂದು ಕಾರಣ ಬೇಕಿದೆ, ಅದಕ್ಕಾಗಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದ್ದಾರೆ.
ಬಿಜೆಪಿಗೆ ಪ್ರತಿಭಟನೆ ನಡೆಸಲು ಒಂದು ಕಾರಣ ಬೇಕಿದೆ, ಅದಕ್ಕಾಗಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ವಿರೋಧಿಸುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದ್ದಾರೆ.