ಸಮ್ಮಿಶ್ರ ಸರ್ಕಾರಕ್ಕೆ ಮೀಸಲು ವಿವಾದ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ಯಾ? | Oneindia Kannada
  • 5 years ago
KPSC reservation controversy will be the new headache for the Karnataka coalition government. This issue will be raised in today cabinet too.

ಮೀಸಲು ವಿವಾದ ಇದೀಗ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಎಸ್‌ಸಿ, ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳು ಮೆರಿಟ್ ಆಧಾರದ ಮೇಲೆ ಸಾಮಾನ್ಯ ವರ್ಗದಲ್ಲಿ ಹುದ್ದೆ ಪಡೆಯುವಂತಿಲ್ಲ ಎಂಬ ಹೊಸ ಮಾನದಂಡ ಮೈತ್ರಿ ಸರ್ಕಾರದಲ್ಲಿ ಗೊಂದಲ ಸೃಷ್ಟಿಸಿದೆ.
Recommended