ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ | Oneindia Kannada

  • 5 years ago
Former Chief Minister BS Yeddyurappa reacted about State government & Sandalwood IT Raid. B S Yeddyurappa gets angry on State Governemnt.

ಕಾಂಗ್ರೆಸ್ - ಜೆಡಿಎಸ್ ನಲ್ಲಿ ಒಮ್ಮತ ಇಲ್ಲ. ಪ್ರತಿನಿತ್ಯ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಮುಂದೇನಾಗುತ್ತೇ ಎಂದು ನಾನು ಭವಿಷ್ಯ ಹೇಳಲು ಸಿದ್ಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

Recommended