ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಬಿಜೆಪಿಗೆ ವರದಾನವಾಗಬಹುದಾ? | Oneindia Kannada
  • 5 years ago
JDS activists attack house of BJP MLA Preetam J Gowda issue is now plus point to BJP. This news is making more sounds from yesterday. Watch video to know more


ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಆಡಳಿತ ನಡೆಸುತ್ತಿರುವುದು ಮಾತ್ರವಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೋಸ್ತಿಯಾಗಿದ್ದುಕೊಂಡೇ ಬಿಜೆಪಿಯನ್ನು ಬಗ್ಗುಬಡಿಯಲು ತೀರ್ಮಾನಿಸಿವೆ. ಹೀಗಾಗಿ ಹಲವು ತಂತ್ರಗಳನ್ನು ಅಳವಡಿಸಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯದಂತೆ ನೋಡಿಕೊಳ್ಳುವ ಕಾರ್ಯಕ್ಕೆ ಮುಂದಾಗಿವೆ.
Recommended