ಮಹೇಶ್ ಬಾಬು ನಂತರ 'ತಲಾ' ಅಜಿತ್ ಭೇಟಿ ಮಾಡಿದ ಶ್ರೀಮುರಳಿ..! |FILMIBEAT KANNADA
  • 5 years ago
ರೋರಿಂಗ್ ಸ್ಟಾರ್ ಶ್ರೀಮುರಳಿ ಸದ್ಯ ಭರಾಟೆ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ರಾಜಸ್ತಾನ ಭಾಗದ ಶೂಟಿಂಗ್ ಮುಗಿಸಿ ಬಂದಿದ್ದ ಶ್ರೀಮುರಳಿ ಈಗ ಹೈದ್ರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಬ್ಯುಸಿಯಾಗಿದ್ದಾರೆ.

Kannada actor Sri Murali met tamil super star ajith kumar in Ramoji film city Hyderabad.
Recommended