Lok Sabha Elections 2019 : ಜೆಡಿಎಸ್ ನಲ್ಲಿ ಅಸಮಾಧಾನ; ದೇವೇಗೌಡರದು ಬೆಂಗಳೂರು 'ಉತ್ತರ'! | Oneindia Kannada
  • 5 years ago
ಜೆಡಿಎಸ್ ವರಿಷ್ಠ- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಾವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಬೆಂಗಳೂರು ಉತ್ತರದಿಂದ ಸ್ಪರ್ಧಿಸುವ ಸಾಧ್ಯತೆಯೇ ಹೆಚ್ಚು ಎನ್ನುತ್ತಿವೆ ಮೂಲಗಳು. ಆದರೆ ಪಕ್ಷದೊಳಗೆ ಹಲವು ಮುಖಂಡರಿಗೆ ಅಸಮಾಧಾನ ಇರುವುದರಿಂದ ಈಗಿನ ಪರಿಸ್ಥಿತಿ ಹೇಗೆ ಸಂಭಾಳಿಸುತ್ತಾರೋ ಎಂಬ ಪ್ರಶ್ನೆಯೇ ದೊಡ್ಡದಾಗಿದೆ.
Major leaders of JDS displeasure for not getting position according to their wish. So, here is an analysis how it affect on lok sabha elections 2019.
Recommended