ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ಕೊಟ್ಟ ಕುಮಾರಸ್ವಾಮಿ | ಸುಮಲತಾ ಬಗ್ಗೆ ಹೇಳಿದ್ದೇನು? | Oneindia Kannada
- 5 years ago
Chief Minister Kumaraswamy visited Sringeri temple today. Then he offered a special worship to Sringeri Sharadamba. H D Kumaraswamy also speaks about Sumalatha.
ಚುನಾವಣೆ ಯುದ್ದ ಗೆಲ್ಲಲು ಶಾರದಾಂಬೆಯ ಆರ್ಶಿರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಇದೇ ಸಮಯದಲ್ಲಿ ಸುಮಲತಾ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ ಎಚ್ ಡಿ ಕುಮಾರಸ್ವಾಮಿ
ಚುನಾವಣೆ ಯುದ್ದ ಗೆಲ್ಲಲು ಶಾರದಾಂಬೆಯ ಆರ್ಶಿರ್ವಾದ ಬೇಕು. ಕೇವಲ ನಿಖಿಲ್ ಒಬ್ಬರಿಗಾಗಿ ತಾಯಿ ಸನ್ನಿಧಿಗೆ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಇದೇ ಸಮಯದಲ್ಲಿ ಸುಮಲತಾ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ ಎಚ್ ಡಿ ಕುಮಾರಸ್ವಾಮಿ