ಸುಮಲತಾ ನಾಮಪತ್ರ ಸಲ್ಲಿಸುವಾಗ ಡಿ ಕೆ ಶಿವಕುಮಾರ್ ಗೆ ಕುಮಾರಸ್ವಾಮಿ ಕರೆ ಮಾಡಿದ್ಯಾಕೆ?
- 5 years ago
Sumalatha Ambareesh on Wednesday filed nomination from Mandya as independent candidate. Some Congress leaders supported Sumalatha. Chief Minister H.D.Kumaraswamy upset with Congress and made a phone call to D K Shivakumar.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕರು ಜೊತೆಗಿದ್ದರು. ಆದ್ದರಿಂದ, ಎಚ್.ಡಿ.ಕುಮಾರಸ್ವಾಮಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕರು ಜೊತೆಗಿದ್ದರು. ಆದ್ದರಿಂದ, ಎಚ್.ಡಿ.ಕುಮಾರಸ್ವಾಮಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ.