ಇತ್ತೀಚಿಗೆ ಬಿಜೆಪಿ ಸೇರಿದ ಎ ಮಂಜು ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ
  • 5 years ago
Siddaramaiah lambasted A Manju, who had joined BJP recently & now BJP candidate of Hassan.

ಹಾಸನ ಲೋಕಸಭಾ ಬಿಜೆಪಿ ಅಭ್ಯರ್ಥಿ ಎ ಮಂಜು ವಿರುದ್ಧ ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ ಸಿದ್ದರಾಮಯ್ಯ. ಎ ಮಂಜು ಕಳ್ಳೆತ್ತು ಎಂದು ಟೀಕಿಸಿದ್ದಾರೆ.
Recommended