ಮಂಡ್ಯದ ಪ್ರಚಾರದಲ್ಲಿ ಇಂದು ಸುಮಲತಾ ಹಾಗು ನಿಖಿಲ್ ಮುಖಾಮುಖಿಯಾಗ್ತಾರಾ?
  • 5 years ago
Lok Sabha elections 2019: Independent candidate Sumalatha Ambareesh and JDS candidate Nikhil Kumaraswamy will hold the election campaign in KR Pete same assembly constituency today.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಉಳಿದೆಲ್ಲಾ ಲೋಕಸಭಾ ಕ್ಷೇತ್ರಗಳಿಗಿಂತ ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದತ್ತ ಎಲ್ಲರ ಚಿತ್ತವಿದೆ. ಎರಡೂ ಕಡೆ ಇರುವವರೂ ಪ್ರಬಲ ಅಭ್ಯರ್ಥಿಗಳೇ, ಇಂದು ದೋಸ್ತಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಒಂದೇ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇಬ್ಬರು ಮುಖಾಮುಖಿಯಾಗಲಿದ್ದಾರಾ ಎಂದು ಕಾದು ನೋಡಬೇಕಿದೆ.
Recommended