ತೇಜಸ್ವಿ ಸೂರ್ಯ ಪರ ಪ್ರಚಾರಕ್ಕೆ ನಿಂತ ತೇಜಸ್ವಿನಿ ಅನಂತ್ ಕುಮಾರ್
- 5 years ago
The Bangalore South Lok Sabha constituency is heating up day by day. The news was nationally aired when BJP gave ticket to Tejasvi Surya instead of Tejaswini Ananth Kumar. A rumor had spread saying, Tejaswini Ananth Kumar is not campaigning for Tejasvi Surya. But now, Tejaswini Ananth Kumar has put a break to all the gossips & started campaigning for Tejasvi Surya
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ದಿವಂಗತ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಬದಲಿಗೆ ಯುವ ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದು ರಾಷ್ಟ್ರಮಟ್ಟದಲ್ಲೇ ಸುದ್ದಿಯಾಗಿತ್ತು. ಈ ಹಿಂದೆ ತೇಜಸ್ವಿನಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದವು. ಆದರೆ ಇದೀಗ ತೇಜಸ್ವಿ ಸೂರ್ಯ ಪರ ಪ್ರಚಾರಕ್ಕೆ ತೇಜಸ್ವಿನಿ ಅನಂತ್ ಕುಮಾರ್ ನಿಲ್ಲುವ ಮೂಲಕ ಎಲ್ಲ ಸುದ್ದಿಗಳಿಗೂ ತೆರೆ ಎಳೆದಂತಾಗಿದೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ದಿವಂಗತ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಬದಲಿಗೆ ಯುವ ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದು ರಾಷ್ಟ್ರಮಟ್ಟದಲ್ಲೇ ಸುದ್ದಿಯಾಗಿತ್ತು. ಈ ಹಿಂದೆ ತೇಜಸ್ವಿನಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದವು. ಆದರೆ ಇದೀಗ ತೇಜಸ್ವಿ ಸೂರ್ಯ ಪರ ಪ್ರಚಾರಕ್ಕೆ ತೇಜಸ್ವಿನಿ ಅನಂತ್ ಕುಮಾರ್ ನಿಲ್ಲುವ ಮೂಲಕ ಎಲ್ಲ ಸುದ್ದಿಗಳಿಗೂ ತೆರೆ ಎಳೆದಂತಾಗಿದೆ
Recommended
Lok Sabha Elections 2019 : ಬೆಂಗಳೂರು ದಕ್ಷಿಣಕ್ಕೆ ಬಿಜೆಪಿಯಿಂದ ಯುವ ಅಭ್ಯರ್ಥಿ ತೇಜಸ್ವಿ ಸೂರ್ಯ
Oneindia Kannada
Ananth Kumar Demise : ಅನಂತ್ ಕುಮಾರ್ ಬಗ್ಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ | Oneindia Kannada
Oneindia Kannada