30 ವರ್ಷ ಕಳೆದಮೇಲೆ ಶಿವಣ್ಣ ಹೀಗೆ ಎಂದಿದ್ದೇಕೆ? | Oneindia Kannada
  • 5 years ago
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ಇಂಡಸ್ಟ್ರಿಗೆ ಬಂದು 30 ವರ್ಷ ಕಳೆದಿದೆ. ಈಗ ಇದ್ದಷ್ಟು ಟಿವಿ ವಾಹಿನಿಗಳು, ಸುದ್ದಿ ಪತ್ರಿಕೆಗಳು ಆಗ ಇರಲಿಲ್ಲ. ಆದ್ರೀಗ ಮಾಧ್ಯಮ ಎನ್ನುವುದು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಸೆಕೆಂಡ್ ಗಳಲ್ಲಿ ಜನರಿಗೆ ಸುದ್ದಿಗಳನ್ನ ಮುಟ್ಟಿಸುತ್ತಿವೆ.

Kannada actor Shivarajkumar vented his anger at news channels for completely ignoring Kannada films in election season and not promoting them.
Recommended