Lok Sabha Elections 2019: ಮೇ 19ರ ನಂತರ ರಾಜ್ಯ ರಾಜಕೀಯದಲ್ಲಿ ಬಾರಿ ಬದಲಾವಣೆ | Oneindia Kannada
- 5 years ago
After May 19th, major change may happen in Karnataka Politics. Congress Rebel leaders who are sad with H D Kumaraswamy, may give a twist to Karnataka Politics
ಮೇ 19ರಿಂದ ರಾಜ್ಯ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಲಿದೆ. ಎಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರು ಮೇ 19ರಂದು ನಡೆಯಲಿರುವ ಕುಂದಗೋಳ, ಚಿಂಚೋಳಿ ಉಪಚುನಾವಣೆ ನಂತರ ದನಿಯೆತ್ತಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ
ಮೇ 19ರಿಂದ ರಾಜ್ಯ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಲಿದೆ. ಎಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರು ಮೇ 19ರಂದು ನಡೆಯಲಿರುವ ಕುಂದಗೋಳ, ಚಿಂಚೋಳಿ ಉಪಚುನಾವಣೆ ನಂತರ ದನಿಯೆತ್ತಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ