Lok Sabha Elections 2019:ಭವಿಷ್ಯ ನುಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ | Oneindia Kannada

  • 5 years ago
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Karnataka former Chief Minister Siddaramaiah said that, There is no change in Karnataka politics after May 23 Lok sabha elections result.

Recommended