ನಿಖಿಲ್ ಸೋಲಿಗೆ ಇಲ್ಲಿದೆ 5 ಪ್ರಮುಖ ಕಾರಣ..?
  • 5 years ago
ಪ್ರತಿಯೊಬ್ಬರೂ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಮಂಡ್ಯದ ಲೋಕಸಭೆ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸುವ ಮೂಲಕ, ನಿಖಿಲ್ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತ ನೀಡಿದ್ದಾರೆ.
Lok Sabha election results 2019: 5 reasons to JDS and Congress candidate Nikhil Kumaraswamy's defeat in Mandya.
Recommended