ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಘಾತ | Oneindia Kannada

  • 5 years ago
ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.


Senior Kannada actor Mukhyamantri Chandru admitted to Jayadeva hospital due to Heart attack.

Recommended