ಮುನಿರತ್ನ ಕುರುಕ್ಷೇತ್ರದ ಬಗ್ಗೆ ದರ್ಶನ್ ಬಿಚ್ಚಿಟ್ಟ ಕುತೂಹಲಕಾರಿ ವಿಷಯ

  • 5 years ago
Challenging star darshan and Munirathna was committed to do Kurukshetra movie in the time of Anatharu movie
ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸದ್ಯ ಹೆಚ್ಚು ಸದ್ದು ಮಾಡುತ್ತಿರುವ ಚಿತ್ರ ಕುರುಕ್ಷೇತ್ರ. ಈಗಾಗಲೇ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಜುಲೈ 6 ರಂದು ಆಡಿಯೋ ರಿಲೀಸ್ ಮಾಡಲಾಗಿದೆ. ದರ್ಶನ್ ದುರ್ಯೋಧನನಾಗಿ ನಟಿಸಿರುವ ಈ ಚಿತ್ರ ಡಿ ಬಾಸ್ ಗೆ 50ನೇ ಎಂಬುದು ಮೈಲಿಗಲ್ಲಾಗಿದೆ. ಈಗ ವಿಷ್ಯ ಏನಪ್ಪಾ ಅಂದ್ರೆ ಕುರುಕ್ಷೇತ್ರ ಸಿನಿಮಾ ಮಾಡಬೇಕು ಎನ್ನುವುದು ನಿನ್ನೆ ಮೊನ್ನೆಯ ನಿರ್ಧಾರವಲ್ಲ. ಇದು ನಿರ್ಮಾಪಕ ಮುನಿರತ್ನ ಅವರ ಬಹುವರ್ಷಗಳ ಕನಸು. ಇಂತಹದೊಂದು ಚಿತ್ರವನ್ನ ಮಾಡಬೇಕು ಎಂದು ಮುನಿರತ್ನ ಅವರು ಬಹಳ ವರ್ಷಗಳಿಂದ ಅಂದುಕೊಂಡಿದ್ದರು.

Recommended