Karnataka Political Crisis : ಕೊನೆ ಹಂತಕ್ಕೆ ಕರ್ನಾಟಕ ರಾಜೀನಾಮೆ ಪ್ರಹಸನ | ಸಾಧ್ಯಾಸಾಧ್ಯತೆಗಳು
- 5 years ago
Karnataka political crisis: What are the possibilities after Supreme Court of India gave a ruling? What decision speaker Ramesh Kumar will take? What will be the fate of coalition government lead by H D Kumaraswamy? Figures crossed.
ರಾಜೀನಾಮೆ ಪತ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷರು ಅಂಗೀಕರಿಸಲು ವಿಳಂಬಿಸಿದ್ದನ್ನು ಪ್ರಶ್ನಿಸಿ, ರಾಜೀನಾಮೆ ಸಲ್ಲಿಸಿದ್ದ ಶಾಸಕರು ಸಲ್ಲಿಸಿದ್ದ ಅರ್ಜಿಯಲ್ಲಿ ನೀಡಿದ ತೀರ್ಪು ಹಲವಾರು ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿದೆ.
ರಾಜೀನಾಮೆ ಪತ್ರವನ್ನು ಕರ್ನಾಟಕ ವಿಧಾನಸಭಾಧ್ಯಕ್ಷರು ಅಂಗೀಕರಿಸಲು ವಿಳಂಬಿಸಿದ್ದನ್ನು ಪ್ರಶ್ನಿಸಿ, ರಾಜೀನಾಮೆ ಸಲ್ಲಿಸಿದ್ದ ಶಾಸಕರು ಸಲ್ಲಿಸಿದ್ದ ಅರ್ಜಿಯಲ್ಲಿ ನೀಡಿದ ತೀರ್ಪು ಹಲವಾರು ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿದೆ.