V G Siddhartha : ಸಿದ್ದಾರ್ಥ ಬಗ್ಗೆ ಆಘಾತಕಾರಿ ಸುದ್ದಿ ನೀಡಿದ ಮೀನುಗಾರ | V G Siddhartha | Oneiindia Kannada
- 5 years ago
Police searching for Siddharth who goes missing from yesterday evening. A Fisherman today told police that yesterday I saw a man falling from 8th pillar of bridge'.
ಎಸ್.ಎಂ.ಕೃಷ್ಣ ಅವರ ಅಳಿಯ ಖ್ಯಾತ ಉದ್ಯಮಿ ಸಿದ್ಧಾರ್ಥ ನಾಪತ್ತೆ ಪ್ರಕರಣಕ್ಕೆ ಸಣ್ಣ ಟ್ವಿಸ್ಟ್ ದೊರೆತಿದ್ದು, 'ವ್ಯಕ್ತಿಯೊಬ್ಬರು ಸೇತುವೆಯಿಂದ ಬಿದ್ದಿದ್ದು ನಾನು ನೋಡಿದೆ' ಎಂದು ಮೀನುಗಾರರೊಬ್ಬರು ಮಾಹಿತಿ ನೀಡಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಳಿಯ ಖ್ಯಾತ ಉದ್ಯಮಿ ಸಿದ್ಧಾರ್ಥ ನಾಪತ್ತೆ ಪ್ರಕರಣಕ್ಕೆ ಸಣ್ಣ ಟ್ವಿಸ್ಟ್ ದೊರೆತಿದ್ದು, 'ವ್ಯಕ್ತಿಯೊಬ್ಬರು ಸೇತುವೆಯಿಂದ ಬಿದ್ದಿದ್ದು ನಾನು ನೋಡಿದೆ' ಎಂದು ಮೀನುಗಾರರೊಬ್ಬರು ಮಾಹಿತಿ ನೀಡಿದ್ದಾರೆ.