ಬಿ ಎಸ್ ಯಡಿಯೂರಪ್ಪ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದ ಹಿನ್ನೆಲೆ ಯಾರು ಏನು ಹೇಳಿದರು? | Oneindia Kannada

  • 5 years ago
ವಿವಾದಿತ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ನಡೆಗೆ ಪರ-ವಿರೋಧದ ಚರ್ಚೆ ಆರಂಭವಾಗಿದೆ. ಬಿ ಎಸ್ ಯಡಿಯೂರಪ್ಪ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದ ಹಿನ್ನೆಲೆ ಯಾರು ಏನು ಹೇಳಿದರು?

Recommended