ಕೆಸಿಸಿ ಸೀಸನ್ 3 ಶುರು: ಈ ಸಲ ಮೈಸೂರಿನಲ್ಲಿ ಪಂದ್ಯಾವಳಿ | FILMIBEAT KANNADA

  • 5 years ago
ಕ್ರಿಕೆಟ್ ಬ್ಯಾಟ್ ಮತ್ತು ಬಾಲ್ ಹಿಡಿದು ಮತ್ತೆ ಕ್ರೀಡಾಂಗಣಕ್ಕೆ ಧುಮುಕಲಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್. ಸುದೀಪ್, ಪುನೀತ್, ಶಿವಣ್ಣ, ಉಪೇಂದ್ರ, ಯಶ್, ಗಣೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ನಟ, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಸೇರಿದಂತೆ ಇಂಡಸ್ಟ್ರಿಯವರು ಈ ಟೂರ್ನಿಯಲ್ಲಿ ಭಾಗಿಯಾಗಿದ್ದರು.

Kannada chalanachitra cup season 3 cricket tournament starts from September 6th at Mysore.

Recommended