ನಿಖಿಲ್ ಇಲ್ಲ ಇಲ್ಲ ಅಂತಿದ್ರೂ ಟಾಲಿವುಡ್ ನಲ್ಲಿ ಸೌಂಡ್ ಮಾಡ್ತಿದೆ ಆ ಸುದ್ದಿ | FILMIBEAT KANNADA
  • 5 years ago
ಮಂಡ್ಯ ಲೋಕಸಭೆ ಚುನಾವಣೆ ಸೋಲಿನ ಬಳಿಕ ಯಾವುದೇ ಸಿನಿಮಾ ಮಾಡದ ನಿಖಿಲ್ ಕುಮಾರ್, ಸದ್ಯ ಮುನಿರತ್ನ 'ಕುರುಕ್ಷೇತ್ರ' ಬಿಡುಗಡೆಗಾಗಿ ಕಾಯ್ತಿದ್ದಾರೆ. ದರ್ಶನ್ ದುರ್ಯೋಧನನಾಗಿ ನಟಿಸಿರುವ ಈ ಚಿತ್ರದಲ್ಲಿ ನಿಖಿಲ್ ಅಭಿಮನ್ಯು ಪಾತ್ರ ನಿರ್ವಹಿಸಿದ್ದಾರೆ.

According to latest buzz, Telugu star director boyapati srinu planning to do movie with kannada young hero nikhil kumar.
Recommended