ಉಡುಪಿ ಮಠದ ಪೇಜಾವರ ಶ್ರೀಗಳಿಗೆ ಸವಾಲೊಡ್ಡಿದ ಎಂ ಬಿ ಪಾಟೀಲ್ | Oneindia Kannada
  • 5 years ago
ಉಡುಪಿ ಪೇಜಾವರ ಶ್ರೀ ಹಾಗೂ ಎಂಬಿ ಪಾಟೀಲ್ ನಡುವೆ ದೊಡ್ಡ ಸಮರವೇ ಏರ್ಪಟ್ಟಿದೆ. ಧರ್ಮದ ವಿಚಾರವಾಗಿ ಇಬ್ಬರೂ ಹೋರಾಟದ ಕಣಕ್ಕಿಳಿದಿದ್ದಾರೆ. ಪೇಜಾವರ ಶ್ರೀಗಳು ಇತ್ತೀಚೆಗೆ ಲಿಂಗಾಯತ ಧರ್ಮದ ಬಗ್ಗೆ ಚರ್ಚಿಸಲು ಎಲ್ಲಾ ನಾಯಕರಿಗೂ ಪಂಥಾಹ್ವಾನ ನೀಡಿದ್ದರು. ಈ ಕುರಿತು ಗುಡುಗಿರುವ ಶಾಸಕ ಎಂಬಿ ಪಾಟೀಲ್ ನಮಗೆ ಪಂಥಾಹ್ವಾನ ನೀಡಲು ಅವರ್ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


MB Patil challenged Udupi Mutt seer Pejawara Sri. Former minister Mb Patil challenged to Pejawara shree to have food with Dalits before commenting on Lingayat issue.
Recommended