ಗಣಪತಿ ಹಬ್ಬಕ್ಕೆ ಕಿಚ್ಚ ತಮ್ಮ ಅಭಿಮಾನಿಗಳಿಗೆ ಕೊಟ್ಟ ವಿಶೇಷ ಸಂದೇಶ | Sudeep | FILMIBEAT KANNADA
  • 5 years ago
ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ" ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.

Kannada actor Sudeep has tweeted to use environment-friendly Ganesha for Ganesha Chaturthi.
Recommended