ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಈ ಕಾರ್ಯಕ್ರಮಕ್ಕೆ ಬಂದಿದ್ದು ಯಾಕೆ ಗೊತ್ತಾ..? | Kannada Kotyadipathi 2019
  • 5 years ago
ಕನ್ನಡದ ಕೋಟ್ಯಧಿಪತಿ ಕನ್ನಡ ಕಿರುತೆರೆ ಲೋಕದ ಖ್ಯಾತ ರಿಯಾಲಿಟಿ ಶೋ. ಜ್ಞಾನ ಹೆಚ್ಚಿಕೊಳ್ಳಲು ಇರುವ ಕನ್ನಡದ ಏಕೈಕ ಶೋ ಅಂದ್ರೆ ತಪ್ಪಾಗಲ್ಲ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುವ ಕನ್ನಡ ಕೋಟ್ಯಧಿಪತಿ ಕನ್ನಡ ಕಿರುತೆರೆ ಪ್ರೇಕ್ಷಕರ ಹಾಟ್ ಫೇವರೆಟ್ ಕಾರ್ಯಕ್ರಮ.
Recommended