ರಾಹುಲ್ ಮಾತು ಕೇಳಿ ಮೋದಿಗೆ ಅಚ್ಚರಿ..? | Chandrayaan 2 | Oneindia Kannada

  • 5 years ago
ಸಮಸ್ತ ಭಾರತೀಯರು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಚಂದ್ರಯಾನ-2 ಕೊನೆಯ ನಿರ್ಣಾಯಕ ಸಮಯದಲ್ಲಿ ಸಂಪರ್ಕ ಕಳೆದುಕೊಂಡು ನಿರಾಸೆ ಮೂಡಿಸಿದರೂ, ಇಸ್ರೋ ವಿಜ್ಞಾನಿಗಳು ಭಾರತೀಯರ ಹೃದಯ ಗೆದ್ದಿದ್ದಾರೆ. ಅವರ ಅವಿರತ ಪರಿಶ್ರಮ, ಚಂದ್ರಯಾನ-2 ರ ಹಿಂದಿದ್ದ ಬೆವರಿಗೆ ಇಡೀ ದೇಶವೂ ಅಭಿನಂದನೆ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಗಣ್ಯರು ಇಸ್ರೋ ಎಂದಿಗೂ ಭಾರತದ ಹೆಮ್ಮೆ ಎಂದಿದ್ದಾರೆ.
Chandrayaan-2 losts its Communication in Last moment. But Whole country praise ISRO's achievement

Recommended