ಎಷ್ಟೇ ಬೈದ್ರು ಅವರು ನಮ್ಮ ಉಪ ಮುಖ್ಯಮಂತ್ರಿ ಗಳು
- 5 years ago
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ದ ಹೇಳಿಕೆ ನೀಡಿ, ನಂತರ ತನ್ನ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ವಾಪಸ್ ಪಡೆದಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡುತ್ತಿದ್ದ ಜಾರಕಿಹೊಳಿ ' ಒತ್ತಡದಿಂದ ಏನೇನೋ ಮಾತನಾಡಿಬಿಟ್ಟೆ. ನಾನು ನೀಡಿದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ" ಎಂದು ಹೇಳಿದರು.
Dissident MLA Ramesh Jarkiholi Taken Back His Statement Against Deputy CM Lakshman Savadi.
Dissident MLA Ramesh Jarkiholi Taken Back His Statement Against Deputy CM Lakshman Savadi.