ಹಣದ ಅವಶ್ಯಕತೆ ಇದ್ರೂ ಪ್ರಥಮ್ ಪ್ರಚಾರಕ್ಕೆ ಯಾಕೆ ಹೋಗಿಲ್ಲ? | Oneindia Kannada

  • 4 years ago
ಪ್ರಚಾರದ ಅಬ್ಬರದ ನಡುವೆಯೂ ನಟ ಪ್ರಥಮ್ ಹೇಳಿಕೆ ಈಗ ವೈರಲ್ ಆಗಿದೆ. ಬೈ ಎಲೆಕ್ಷನ್ ಪ್ರಚಾರಕ್ಕೆ ನಟ ಪ್ರಥಮ್ ಗೆ ದೊಡ್ಡ ಮೊತ್ತಕ್ಕೆ ಆಫರ್ ಮಾಡಿದ್ರಂತೆ. ಆದರೆ ಪ್ರಚಾರಕ್ಕೆ ಹೋಗಲು ಪ್ರಥಮ್ ಹಿಂದೇಟು ಹಾಕಿದ್ದಾರೆ. ಹಣದ ಅವಶ್ಯಕತೆ ಇದ್ದರು ಹೋಗಿಲ್ಲ ಯಾಕೆ ಎನ್ನುವುದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Kannada actor Pratham said that vote for Prajakiya. Kannada actor Pratham is not campaign for the by-election.

Recommended