ನಾವು ಸಾಯೋ ವರೆಗೂ ಹೀಗೆ ಇರ್ತೀವಿ ಎಂದ್ರು ಈಶ್ವರಪ್ಪ | ESHWARAPPA | BJP | ONEINDIA KANNADA

  • 4 years ago
ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ದರಾಮಯ್ಯ ಅವರ ಯೋಗ ಕ್ಷೇಮ ವಿಚಾರಿಸಲು ಬಿಜೆಪಿ ನಾಯಕರು ಗುರುವಾರ ರಾತ್ರಿ ಆಸ್ಪತ್ರೆಗೆ ಆಸ್ಪತ್ರೆಗೆ ತೆರಳಿದ್ದರು. ಆಗ ಈಶ್ವರಪ್ಪ, 'ನಿಮಗೂ ಹಾರ್ಟ್ ಇದೆ ಅಂತಾ ಗ್ಯಾರಂಟಿ ಆಯ್ತು' ಎಂದು ಚಟಾಕಿ ಹಾರಿಸಿದ್ದರು. ಅದಕ್ಕೆ ಸಿದ್ದರಾಮಯ್ಯ, 'ನನಗೆ ಹಾರ್ಟ್ ಇಲ್ಲ ಅಂದ್ಕೊಂಡ್ರಾ' ಎಂದು ಪ್ರತಿಕ್ರಿಯೆ ನೀಡಿದ್ದರು. ಈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ತಮ್ಮ ಹಾಗೂ ಸಿದ್ದರಾಮಯ್ಯರ ಬಾಂಧವ್ಯವನ್ನು ವಿವರಿಸಿದರು.

Minister KS Eshwarappa said, apart from politics Siddaramaiah and me are good friends. We will remain friends till our death.

Recommended