ಯಡಿಯೂರಪ್ಪ ಒಬ್ಬ ಪೆದ್ದ ಅಂತ ಹೇಳಿದ್ದು ಯಾರು ಗೊತ್ತಾ..? | Oneindia Kannada
- 4 years ago
ಈ ಬಾರಿಯ ರಾಜ್ಯ ಆಯವ್ಯಯದಲ್ಲಿ ರೈತರಿಗೆ ಬಂಪರ್ ಗಿಫ್ಟ್ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು, ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಗಳನ್ನು ಪೆದ್ದನಿಗೆ ಹೋಲಿಸಿದ್ದಾರೆ. "ಮುಖ್ಯಮಂತ್ರಿ @BSYBJP ಅವರು ದುಡ್ಡನ್ನು ಮಾಯ ಮಂತ್ರ ಮಾಡಿ ಸೃಷ್ಟಿ ಮಾಡುತ್ತಾರಾ?" ಎಂದು ಪ್ರಶ್ನಿಸಿದ್ದಾರೆ.
Karnataka Chief Minister Yediyurappa Acting Like Stupid, Opposition Leader Siddaramaiah Tweet.
Karnataka Chief Minister Yediyurappa Acting Like Stupid, Opposition Leader Siddaramaiah Tweet.