ಯಡಿಯೂರಪ್ಪಗೆ ಅವಾಜ್ ಹಾಕಿದ ಬಿಜೆಪಿ ಶಾಸಕ | Yediyurappa | MLA | Mahesh Kumtalli
- 4 years ago
ಯಡಿಯೂರಪ್ಪ ಪ್ರಾಣ ಬೇಕಾದರೂ ಬಿಡುತ್ತಾರೆ, ಆದರೆ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂಬ ಮಾತಿದೆ. ಚುನಾವಣೆ ಪ್ರಚಾರದ ವೇಳೆ ಯಡಿಯೂರಪ್ಪನವರು ನನಗೆ ಮತ್ತು ಶ್ರೀಮಂತ ಪಾಟೀಲ್ಗೆ ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ.
Karnataka CM B S Yeddyurappa don't break his promise : Mahesh Kumatalli
Karnataka CM B S Yeddyurappa don't break his promise : Mahesh Kumatalli