ಲಾಠಿ ಹಿಡಿದು ಜನರನ್ನು ಹೆದರಿಸಬೇಡಿ ಎಂದ ಭಾಸ್ಕರ್ ರಾವ್

  • 4 years ago
ಬೆಂಗಳೂರು ಪೊಲೀಸರು ಲಾಠಿ ಹಿಡಿಯುವಂತಿಲ್ಲ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ತರಕಾರಿ ಮಾರುವವರು, ರಸ್ತೆಯಲ್ಲಿ ಅಗತ್ಯ ವಸ್ತುಗಳನ್ನು ತರಲು ಓಡಾಡುವವರಿಗೆ ಪೊಲೀಸರು ಲಾಠಿ ಏಟು ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿತ್ತು, ಈ ಹಿನ್ನೆಲೆಯಲ್ಲಿ ಆಯುಕ್ತರು ಈ ಸೂಚನೆ ನೀಡಿದ್ದಾರೆ.
Bengauru Police Commissioner Bhaskar Rao Has Instructed Bengaluru Police To Don't Use Baton. Only CRPF can Make use of it.

Recommended