ತಬ್ಲಿಘಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದೇನು? | Oneindia Kannada

  • 4 years ago
Covid19 ಹಿನ್ನೆಲೆಯಲ್ಲಿ ಮೇ 3 ರಂದು ಲಾಕ್ ಡೌನ್ ಅಂತ್ಯಗೊಳ್ಳಲಿದ್ದು ಅದನ್ನು ಮುಂದುವರಿಸುವುದು ಒಳ್ಳೆಯದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೋನ ತಡೆಗಟ್ಟುವ ನಿಟ್ಟನಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್ ವೈ ತೀರ್ಮಾನವೇ ಅಂತಿಮವಾಗಿ ಎಂದು ತಿಳಿಸಿದರು.

Recommended