ಸುಪ್ರೀಂ ಕೋರ್ಟ್ ನಲ್ಲಿ ಸಿಕ್ಕ ಜಯದ ಬಗ್ಗೆ ಪತ್ರಕರ್ತಅರ್ನಬ್ ಗೋಸ್ವಾಮಿ ಪ್ರತಿಕ್ರಿಯೆ|Supreme Court|Arnab Goswami
  • 4 years ago
ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಮೂರು ವಾರಗಳ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.ವಿವಿಧ ರಾಜ್ಯಗಳಲ್ಲಿ ಆತನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

The Supreme Court on Friday granted journalist Arnab Goswami three weeks’ protection from any “coercive action” against him by police in a hate case
Recommended